ಬೆಂಗಳೂರಿನಲ್ಲಿ ಮಂಗಳವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಗೃಹರಕ್ಷಕ ದಳ ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಆಯೋಜಿಸಿದ್ದ ಮುಖ್ಯಮಂತ್ರಿ ಪದಕ ಪ್ರದಾನ ಹಾಗೂ ಅಗ್ನಿಶಾಮಕರ ನಿರ್ಗಮನ ಪಥ ಸಂಚಲನದಲ್ಲಿ ಪ್ರಶಿಕ್ಷಣಾರ್ಥಿಗಳು ಪಥಸಂಚಲನದಲ್ಲಿ ನಡೆಸಿದರು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.