‘ಬನಶಂಕರಿ ಕಚೇರಿಯ ಎಂ.ಎಸ್. ಶಂಕರ್ ಮೂರ್ತಿ, ಆರ್.ಟಿ.ನಗರ ಕಚೇರಿಯ ಕೆ.ಎನ್. ರವಿಕುಮಾರ್, ಡಿ. ಶ್ರೀರಾಮ್, ಶಬ್ಬೀರ್ ಅಹಮ್ಮದ್ ಹಾಗೂ ಶ್ರೀನಿವಾಸ್ ಬಂಧಿತರು. ಅವರೆಲ್ಲ ಸಂಘಟಿತರಾಗಿ ಅಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಪುರಾವೆಗಳನ್ನು ಕಲೆಹಾಕಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.