‘ಸುರೇಶ್ ಎಂಬುವರನ್ನು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡುವಂತೆ ನಕಲಿ ಶಿಫಾರಸು ಪತ್ರದಲ್ಲಿ ಬರೆಯಲಾಗಿತ್ತು. ಅದೇ ಪತ್ರವನ್ನು ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಅದು ನಿಜವೆಂದು ತಿಳಿದ ಸಚಿವ, ಕಡತವನ್ನು ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗೂ ಸೂಚನೆ ನೀಡಿದ್ದರು.’