<p><strong>ಬೆಂಗಳೂರು:</strong> ‘ಐಪಿಎಸ್ ಅಧಿಕಾರಿ’ ಎಂದು ಹೇಳಿಕೊಂಡು ಉದ್ಯಮಿಯಿಂದ ಹಣ ಕಿತ್ತುಕೊಳ್ಳಲು ಯತ್ನಿಸಿದ ಆರೋಪದಲ್ಲಿ ಭರತ್ಕುಮಾರ್ (48) ಎಂಬಾತನನ್ನು ಸಿದ್ಧಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಲಾಲ್ಬಾಗ್ನಲ್ಲಿ ಡಿ.14ರಂದು ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದ ಉದ್ಯಮಿ ಭೀಮ್ ಚಂದ್ ಎಂಬುವವರನ್ನು ಅಡ್ಡಗಟ್ಟಿದ್ದ ಆರೋಪಿ ಭರತ್, ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ‘₹ 1 ಲಕ್ಷ ನೀಡದಿದ್ದರೆ ಸುಳ್ಳು ಕೇಸ್ನಲ್ಲಿ ನಿನ್ನ ಮಗ ಹಾಗೂ ನಿನಗೆ ಪಾಠ ಕಲಿಸುತ್ತೇನೆ’ ಎಂದು ಬೆದರಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಐಪಿಎಸ್ ಅಧಿಕಾರಿ’ ಎಂದು ಹೇಳಿಕೊಂಡು ಉದ್ಯಮಿಯಿಂದ ಹಣ ಕಿತ್ತುಕೊಳ್ಳಲು ಯತ್ನಿಸಿದ ಆರೋಪದಲ್ಲಿ ಭರತ್ಕುಮಾರ್ (48) ಎಂಬಾತನನ್ನು ಸಿದ್ಧಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಲಾಲ್ಬಾಗ್ನಲ್ಲಿ ಡಿ.14ರಂದು ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದ ಉದ್ಯಮಿ ಭೀಮ್ ಚಂದ್ ಎಂಬುವವರನ್ನು ಅಡ್ಡಗಟ್ಟಿದ್ದ ಆರೋಪಿ ಭರತ್, ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ, ‘₹ 1 ಲಕ್ಷ ನೀಡದಿದ್ದರೆ ಸುಳ್ಳು ಕೇಸ್ನಲ್ಲಿ ನಿನ್ನ ಮಗ ಹಾಗೂ ನಿನಗೆ ಪಾಠ ಕಲಿಸುತ್ತೇನೆ’ ಎಂದು ಬೆದರಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>