‘ದಾಖಲೆ ಸಮೇತ ಶ್ರೀನಿವಾಸ್, ಎಲೆಕ್ಟ್ರಾನಿಕ್ ಸಿಟಿ ಆರ್ಟಿಒ ಕಚೇರಿಗೆ ಹೋಗಿ ವಿಚಾರಿಸಿದ್ದರು. ಯಾವುದೇ ವಾಹನ ಜಪ್ತಿ ಮಾಡಿಲ್ಲವೆಂದು ಅಲ್ಲಿಯ ಅಧಿಕಾರಿಗಳು ಹೇಳಿದ್ದರು. ಅವಾಗಲೇ, ವಾಹನ ಕಳವಾಗಿರುವುದು ಅವರಿಗೆ ಗೊತ್ತಾಗಿತ್ತು. ನಂತರವೇ ಠಾಣೆಗೆ ಬಂದು ದೂರು ನೀಡಿದ್ದಾರೆ. ಘಟನೆ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.