ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರೈತನಿಗೆ ಮೆಟ್ರೋ ಪ್ರವೇಶ ನಿರಾಕರಣೆ: ಕ್ಷಮೆ ಕೇಳಿದ ಬಿಎಂಆರ್‌ಸಿಎಲ್

Published 26 ಫೆಬ್ರುವರಿ 2024, 11:04 IST
Last Updated 26 ಫೆಬ್ರುವರಿ 2024, 11:04 IST
ಅಕ್ಷರ ಗಾತ್ರ

ನಮ್ಮ ಮೆಟ್ರೊ ಒಳಗೆ ರೈತನಿಗೆ ಪ್ರವೇಶಿಸಲು ನಿರಾಕರಿಸಿದ ಘಟನೆ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲದೆ, ಬಿಎಂಆರ್‌ಸಿಎಲ್ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಬಿಎಂಆರ್‌ಸಿಎಲ್ ತನಿಖೆ ನಡೆಸಿ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT