ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಸ್ಟಾಲಿನ್ ಆತ್ಮಕ್ಕೆ ಶಾಂತಿ ಸಿಗಲಿ; ಮತ್ತೆ ಹುಟ್ಟಿ ಬರಬೇಡಿ- ರೈತರ ಆಕ್ರೋಶ

Published 26 ಸೆಪ್ಟೆಂಬರ್ 2023, 8:06 IST
Last Updated 26 ಸೆಪ್ಟೆಂಬರ್ 2023, 8:06 IST
ಅಕ್ಷರ ಗಾತ್ರ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ಬಂದ್ ನಡೆಸಿದ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದ. ಬಾಯಿ ಬಡಿದುಕೊಂಡು ‘ಮತ್ತೆ ಹುಟ್ಟಿ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT