ಎಕರೆಗೆ ₹3 ಸಾವಿರ ಪರಿಹಾರ:ರೈತ ಮುಖಂಡ ಚಂದ್ರಶೇಖರ್ ಪಾಟೀಲ ಮಾತನಾಡಿ, ‘ಬೀದರ್ನ ಕಾರಂಜಾ ಜಲಾಶಯದಿಂದ 7 ಹಳ್ಳಿಗಳು ಮುಳುಗಡೆ ಆಗಿವೆ. 1982ರಲ್ಲಿ ಪ್ರತಿ ಎಕರೆಗೆ ಕೇವಲ ₹ 3 ಸಾವಿರ ಪರಿಹಾರ ಕೊಡಲಾಗಿದೆ. ಕೆಲ ರೈತರು, ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಪ್ರತಿ ಎಕರೆಗೆ ₹ 12 ಲಕ್ಷ ಪರಿಹಾರ ಪಡೆದುಕೊಂಡಿದ್ದಾರೆ’ ಎಂದರು.