<p><strong>ರಾಜರಾಜೇಶ್ವರಿನಗರ:</strong> ರಾಗಿ ಖರೀದಿಗಾಗಿಉಗ್ರಾಣಕ್ಕೆ ಕರೆಯಿಸಿ ದಿನವಿಡೀ ಕಾಯುವಂತೆ ಮಾಡಿಯೂ ರಾಗಿ ಖರೀದಿಸದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಾಗದೇವನಹಳ್ಳಿಯ ರಾಗಿ ಖರೀದಿ ಕೇಂದ್ರದ ಸಮೀಪದ ಹೊರವರ್ತುಲ ರಸ್ತೆಗೆ ಅಡ್ಡಲಾಗಿ ರಾಗಿ ತುಂಬಿಕೊಂಡು ತರಲಾಗಿದ್ದ ಲಾರಿ, ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಭಾನುವಾರ ರಾತ್ರಿ 8ಕ್ಕೆ ಬಂದು, ಸೋಮವಾರ ಸಂಜೆ 5ಗಂಟೆಯಾದರೂ ರಾಗಿ ಖರೀದಿಸಲಿಲ್ಲ. ಆಳುಗಳಿಲ್ಲವೆಂದು ಸಬೂಬು ಹೇಳಿದರು’ ಎಂದುರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ರಾಗಿ ಖರೀದಿಗಾಗಿಉಗ್ರಾಣಕ್ಕೆ ಕರೆಯಿಸಿ ದಿನವಿಡೀ ಕಾಯುವಂತೆ ಮಾಡಿಯೂ ರಾಗಿ ಖರೀದಿಸದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಾಗದೇವನಹಳ್ಳಿಯ ರಾಗಿ ಖರೀದಿ ಕೇಂದ್ರದ ಸಮೀಪದ ಹೊರವರ್ತುಲ ರಸ್ತೆಗೆ ಅಡ್ಡಲಾಗಿ ರಾಗಿ ತುಂಬಿಕೊಂಡು ತರಲಾಗಿದ್ದ ಲಾರಿ, ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಭಾನುವಾರ ರಾತ್ರಿ 8ಕ್ಕೆ ಬಂದು, ಸೋಮವಾರ ಸಂಜೆ 5ಗಂಟೆಯಾದರೂ ರಾಗಿ ಖರೀದಿಸಲಿಲ್ಲ. ಆಳುಗಳಿಲ್ಲವೆಂದು ಸಬೂಬು ಹೇಳಿದರು’ ಎಂದುರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>