ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ, ‘ಎಂಎಸ್ಎಂಇ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿದೆ.ಆರ್ಥಿಕತೆಗೆ ಕೂಡಾ ಉತ್ತಮ ಕೊಡುಗೆ ನೀಡಲಾಗುತ್ತಿದೆ. ಅಗ್ಗದ ದರದಲ್ಲಿಬ್ಯಾಂಕ್ಗಳಿಂದ ಸಾಲ ಸಿಗುವಂತಾಗಬೇಕು. ಅದೇ ರೀತಿ, ಜಿಎಸ್ಟಿ ದರದಲ್ಲಿ ರಿಯಾಯಿತಿ ನೀಡಬೇಕು. ಈ ವಿಚಾರವನ್ನು ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರಲಾಗಿದೆ’ ಎಂದರು.