ಪಶ್ಚಿಮ ವಿಭಾಗ: ನಟರಾಜ್ ಎಂ.ಆರ್., ಇನ್ಸ್ಟೆಕ್ಟರ್, ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣೆ. ಗವಿಯಪ್ಪ, ಹೆಡ್ ಕಾನ್ಸ್ಟೆಬಲ್, ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ. ಎಸ್.ಕೃಷ್ಣಮೂರ್ತಿ, ಇನ್ಸ್ಪೆಕ್ಟರ್, ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ. ಲೋಕೇಶ್ (ಎಎಸ್ಐ) ಮತ್ತು ಸಿಬ್ಬಂದಿ, ಸದಾಶಿವನಗರ ಸಂಚಾರ ಪೊಲೀಸ್ ಠಾಣೆ. ರಾಮಚಂದ್ರ (ಎಎಸ್ಐ) ಹಾಗೂ ಸಿಬ್ಬಂದಿ, ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆ.