‘ವಿಚಾರಣಾಧೀನ ಕೈದಿಗಳಾದ ವಿಶ್ವನಾಥ್, ಮುನಿರಾಜ್, ಜಾಫರ್ ಸಾದಿಕ್, ವಿಶಾಲ್ಗೌಡ, ಟಿಪ್ಪು ಸುಲ್ತಾನ್, ಸೆಂಥಿಲ್ ಕುಮಾರ್, ಅಜಯ್ ಸಿಂಗ್, ಕುಮಾರ್, ಇರ್ಷಾದ್ ಪಾಷಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡಿರುವ ವಿಚಾರಣಾಧೀನ ಕೈದಿಗಳಾದ ತೇಜಸ್, ಅಮಿತ್ ಕುಮಾರ್, ಶೇಷಾದ್ರಿ, ಧನುಷ್ ಅವರನ್ನು ಕೇಂದ್ರ ಕಾರಾಗೃಹದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.