'ಶೇಷಾದ್ರಿಪುರ ಠಾಣೆ ವ್ಯಾಪ್ತಿಯಲ್ಲಿ ಚೇತನ್ ವಾಸವಿದ್ದಾರೆ. ಜಾತಿ-ಧರ್ಮಗಳ ನಡುವೆ ವೈಷಮ್ಯ ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಅವರು ಹೇಳಿಕೆ ನೀಡಿದ್ದಾರೆ. ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದ್ದಾರೆ' ಎಂದು ದೂರಿನಲ್ಲಿ ಶಿವಕುಮಾರ್ ಆರೋಪಿಸಿದ್ದಾರೆ. ದೂರಿಗೆ ಸಂಬಂಧಪಟ್ಟ ಕೆಲ ಪುರಾವೆಗಳನ್ನು ನೀಡಿದ್ದಾರೆ' ಎಂದು ಪೊಲೀಸರು ತಿಳಿಸಿದರು.