<p><strong>ಬೆಂಗಳೂರು:</strong> ಬಿಬಿಎಂಪಿಯಿಂದ ಅನುಮತಿ ಪಡೆಯದೇ ರಸ್ತೆ ಅಗೆದು ಸಾರ್ವಜನಿಕರ ಆಸ್ತಿಗೆ ಹಾನಿಯುಂಟು ಮಾಡಿದ ಆರೋಪದಡಿ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವಿರುದ್ಧ ಬಂಡೇಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಬಿಬಿಎಂಪಿಯ ಎಚ್.ಎಸ್.ಆರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಂಸ್ಥೆ ಅಧಿಕಾರಿಗಳು, ಗುತ್ತಿಗೆದಾರ ಹಾಗೂ ಕಾರ್ಮಿಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯಿಂದ ಅನುಮತಿ ಪಡೆಯದೇ ರಸ್ತೆ ಅಗೆದು ಸಾರ್ವಜನಿಕರ ಆಸ್ತಿಗೆ ಹಾನಿಯುಂಟು ಮಾಡಿದ ಆರೋಪದಡಿ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವಿರುದ್ಧ ಬಂಡೇಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಬಿಬಿಎಂಪಿಯ ಎಚ್.ಎಸ್.ಆರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಂಸ್ಥೆ ಅಧಿಕಾರಿಗಳು, ಗುತ್ತಿಗೆದಾರ ಹಾಗೂ ಕಾರ್ಮಿಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>