ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಟಿಸಿಎಲ್, ಬೆಸ್ಕಾಂ ವಿರುದ್ಧ ಎಫ್‌ಐಆರ್

Last Updated 11 ಜನವರಿ 2020, 22:19 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯಿಂದ ಅನುಮತಿ ಪಡೆಯದೇ ರಸ್ತೆ ಅಗೆದು ಸಾರ್ವಜನಿಕರ ಆಸ್ತಿಗೆ ಹಾನಿಯುಂಟು ಮಾಡಿದ ಆರೋಪದಡಿ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವಿರುದ್ಧ ಬಂಡೇಪಾಳ್ಯ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಬಿಬಿಎಂಪಿಯ ಎಚ್‌.ಎಸ್‌.ಆರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಂಸ್ಥೆ ಅಧಿಕಾರಿಗಳು, ಗುತ್ತಿಗೆದಾರ ಹಾಗೂ ಕಾರ್ಮಿಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅವರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT