‘ಬೆಂಕಿ ಕೆನ್ನಾಲಗೆ ಹೆಚ್ಚಿತ್ತು. ಅಕ್ಕ–ಪಕ್ಕದ ಗೋದಾಮುಗಳಿಗೂ ಬೆಂಕಿ ತಗಲುವ ಸಾಧ್ಯತೆ ಇತ್ತು. ವಿಷಯ ಗೊತ್ತಾಗುತ್ತಿದ್ದಂತೆ ಬನಶಂಕರಿ, ಹುಳಿಮಾವು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸಲಾಗಿದೆ’ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.