ಪ್ರತಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಏಳು ತಿಂಗಳಲ್ಲಿ ನಗರದಲ್ಲಿ ಐದು ಅಗ್ನಿ ಅವಘಡಗಳು ಸಂಭವಿಸಿವೆ. ಆನೇಕಲ್ನಲ್ಲಿ ಪಟಾಕಿ ದುರಂತ ಸಂಭವಿಸಿದ್ದಾಗ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಗಂಭೀರವಾಗಿ ಎಚ್ಚರಿಕೆ ನೀಡಿದ್ದರು. ಆದರೂ, ಉಲ್ಲಂಘನೆ ತಡೆಯಲು ಆಗುತ್ತಿಲ್ಲ. ಹೆಚ್ಚಿನ ಅಗ್ನಿಶಾಮಕ ಠಾಣೆಗಳನ್ನು ಆರಂಭಿಸುವ ಅಗತ್ಯವಿದೆ’ ಎಂದು ಹೇಳಿದರು.