ಪುಸ್ತಕದ ಕುರಿತು ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ಸಿ.ಬಸವಲಿಂಗಯ್ಯ ಮಾತನಾಡಿದರು. ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮಾ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಪ್ರೊ.ಆರ್.ಭೀಮಸೇನ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಹಂಚೆ, ಪ್ರದರ್ಶನ ಕಲಾ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಎನ್.ಸುಶೀಲ ಇದ್ದರು.