ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರಕ್ಕೆ ₹ 46 ಲಕ್ಷ ದೇಣಿಗೆ

Last Updated 20 ಸೆಪ್ಟೆಂಬರ್ 2019, 20:17 IST
ಅಕ್ಷರ ಗಾತ್ರ

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ತಮ್ಮ ಒಂದು ದಿನದ ಸಂಬಳದ ಮೊತ್ತ ₹ 44.70 ಲಕ್ಷವನ್ನು ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ನೀಡಿದ್ದಾರೆ.

ಕುಲಪತಿ ಪ್ರೊ.ಕೆ. ಆರ್. ವೇಣುಗೋಪಾಲ್ ಅವರು ತಮ್ಮ ಒಂದು ತಿಂಗಳದ ಸಂಬಳದ ಹಣ ₹ 1.44 ಲಕ್ಷವನ್ನು ಪರಿಹಾರ ನಿಧಿಗೆ ನೀಡಿದ್ದಾರೆ.

ಕುಲಪತಿ ಪ್ರೊ. ಕೆ. ಆರ್. ವೇಣುಗೋಪಾಲ್ ಅವರು ಇತರ ಹಿರಿಯ ಅಧಿಕಾರಿಗಳು, ಹಿರಿಯ ಪ್ರಾಧ್ಯಾಪಕರ ಜತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ತೆರಳಿ ಚೆಕ್‌ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT