‘ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ಪಡಿತರ ನೀಡುವ ಸಂಬಂಧ ಸ್ಥಳ ಪರಿಶೀಲನೆ ಮಾಡಲು ಆಹಾರ ಸಚಿವರು ಜ.17ರಂದು ಸೂಚಿಸಿದ್ದರು. ಆದರೆ, ಇಲಾಖೆಯು ಆ ಆದೇಶವನ್ನು ಈಗ ಜಾರಿ ಮಾಡಲು ಮುಂದಾಗಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ, ಕರ್ಫ್ಯೂ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಆದೇಶ ಪಾಲನೆ ಸಾಧ್ಯವೇ’ ಎಂದು ಆಹಾರ ನಿರೀಕ್ಷಕರು ಪ್ರಶ್ನಿಸಿದ್ದಾರೆ.