‘ಲಾಕ್ಡೌನ್ನಿಂದ ತೊಂದರೆಗೀಡಾಗಿರುವ ದಿನಗೂಲಿ ನೌಕರರು, ಕಾರ್ಮಿಕರು ಮತ್ತು ಬಡವರಿಗೆ ಮೂರು ದಿನಗಳಿಂದ ಮಧ್ಯಾಹ್ನ ಮತ್ತು ರಾತ್ರಿ ಉಚಿತವಾಗಿ ಊಟ ಪೂರೈಸುತ್ತಿದ್ದೇವೆ. ನಾಗರಭಾವಿ ಮತ್ತು ಸುತ್ತ–ಮುತ್ತಲಿನ ಪ್ರದೇಶದವರಿಗೆ ಈ ಸೇವೆ ಒದಗಿಸುತ್ತಿದ್ದೇವೆ’ ಎಂದು ಪೆಲೇಟ್ ಹೋಟೆಲ್ನ ಮಾಲೀಕ ಬಿ.ಎನ್. ದಿನೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.