ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಂದರೆಗೆ ಸಿಲುಕಿದ ಕಾರ್ಮಿಕರಿಗೆ ದಿನಸಿ ಪದಾರ್ಥ

Last Updated 31 ಮಾರ್ಚ್ 2020, 20:27 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೊಂದರೆಗೆ ಸಿಲುಕಿರುವ ಪಡಿತರ ಚೀಟಿ ಇಲ್ಲದ ಉತ್ತರಕರ್ನಾಟಕ ಮತ್ತು ಉತ್ತರ ಭಾರತದ ಕಾರ್ಮಿಕರಿಗೆ ದಿನಸಿ ಸಾಮಾನುಗಳನ್ನು ವಿತರಿಸಲು ಸಂಸದೆ ಶೋಭಾ ಕರಂದ್ಲಾಜೆ ಮುಂದಾಗಿದ್ದಾರೆ.

ಪ್ರತಿ ದಿನ 10 ಸಾವಿರ ಕುಟುಂಬಗಳಿಗೆ 20 ದಿನಗಳವರೆಗೆ 10 ಕೆ.ಜಿ ಅಕ್ಕಿ, 2 ಕೆ.ಜಿ ಬೇಳೆ, ಅರ್ಧ ಕೆ.ಜಿ ಎಣ್ಣೆ, ಅರ್ಧ ಕೆ.ಜಿ ಉಪ್ಪು, 100 ಗ್ರಾಂ ಅರಿಶಿಣ ನೀಡುವುದಾಗಿ ತಿಳಿಸಿದ್ದಾರೆ.

ಸಂಸದರ ಮಲ್ಲೇಶ್ವರ ಕಚೇರಿಯಲ್ಲಿ ಈ ಅವಶ್ಯ ವಸ್ತುಗಳನ್ನು ಸಂಗ್ರಹಿಸಲಾಗಿದ್ದು, ವಿತರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT