‘ರಾತ್ರಿ 10ಗಂಟೆಯಿಂದ ಕರ್ಫ್ಯೂ ವಿಧಿಸಲಾಗಿದೆ. ಆದರೆ, ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರುವುದೇ ರಾತ್ರಿ 9ರ ನಂತರ. ಆಹಾರ ಸೇವಾ ವಲಯಕ್ಕೆ ಸೀಮಿತಗೊಳಿಸಿ, ಕರ್ಫ್ಯೂ ಅವಧಿಯಲ್ಲಿ ವಿನಾಯಿತಿ ನೀಡಬೇಕು. ರಾತ್ರಿ 10ರ ಬದಲು 11ರಿಂದ ನಿರ್ಬಂಧ ವಿಧಿಸಬೇಕು’ ಎಂದು ಒತ್ತಾಯಿಸಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.