‘ನಾಗರಬಾವಿ ವೃತ್ತದ ಪಾದಚಾರಿ ಮಾರ್ಗದಲ್ಲಿ ವಿದ್ಯಾ ನಡೆದುಕೊಂಡು ಹೊರಟಿದ್ದರು. ಅದೇ ಸಂದರ್ಭದಲ್ಲೇ ವೇಗವಾಗಿ ಬಂದಿದ್ದ ಗೂಡ್ಸ್ ಲಾರಿ, ಪಾದಚಾರಿ ಮಾರ್ಗಕ್ಕೆ ನುಗ್ಗಿ ವಿದ್ಯಾ ಅವರಿಗೆ ಗುದ್ದಿತ್ತು. ಲಾರಿ ಚಕ್ರವು ವಿದ್ಯಾ ಅವರ ತಲೆ ಹಾಗೂ ದೇಹದ ಮೇಲೆ ಹರಿದಿತ್ತು. ತೀವ್ರ ರಕ್ತಸ್ರಾವದಿಂದ ವಿದ್ಯಾ ಸ್ಥಳದಲ್ಲೇ ಮೃತಪಟ್ಟರು’ ಎಂದೂ ತಿಳಿಸಿದರು.