‘ನೇಪಾಳದಲ್ಲಿ ಭೂಕಂಪ, ಯೆಮನ್ನಲ್ಲಿ ಯುದ್ಧ, ಮೊಜಾಂಬಿಕ್ನಲ್ಲಿ ನೆರೆ ಸೇರಿದಂತೆ ಹತ್ತಾರು ಸಮಸ್ಯೆಗಳಿಗೆ ಸ್ಪಂದಿಸುವ ಗುಣ ನಮ್ಮ ಸರ್ಕಾರದ್ದಾಗಿತ್ತು, ಯೋಗವನ್ನು ವಿಶ್ವದಾದ್ಯಂತ ಪ್ರಸಾರ ಮಾಡುವಲ್ಲಿ ಮೋದಿಯವರ ಚಿಂತನೆ ಮಹತ್ವದ ಪಾತ್ರವಹಿಸಿದೆ. ಭಾರತದಿಂದ ವಿದೇಶಕ್ಕೆ ಪ್ರವಾಸ ಹೋಗುವ ಮತ್ತು ಹೊರ ದೇಶಗಳಿಂದ ಭಾರತಕ್ಕೆ ಬರಲು ಇದ್ದ ನೀತಿಯನ್ನು ಸರಳಗೊಳಿಸಿದ್ದರಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ’ ಎಂದರು.