ಶಂಬಾ ವಿಚಾರ ವೇದಿಕೆಯ ಕಾರ್ಯದರ್ಶಿ ಎಸ್. ಶಿವಲಿಂಗಯ್ಯ ಅವರಿಗೆ ‘ಕನ್ನಡ ಚಿರಂಜೀವಿ’, ಕನ್ನಡೇತರರ ಪಾಲಿಗೆ ಕನ್ನಡ ‘ಮಹಾಗುರು’ ಎನಿಸಿರುವ ಬಿ.ವಿ. ರಾಘವನ್ ಅವರಿಗೆ ‘ಕನ್ನಡ ಅರವಿಂದ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.