ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಖಾ ಕದಿರೇಶ್ ಹತ್ಯೆ ಭೇದಿಸಿದ ಪೊಲೀಸರಿಗೆ ₹ 1.25 ಲಕ್ಷ ಬಹುಮಾನ

Last Updated 12 ಜುಲೈ 2021, 21:10 IST
ಅಕ್ಷರ ಗಾತ್ರ

ಬೆಂಗಳೂರು: ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣವನ್ನು 24 ಗಂಟೆಯೊಳಗೆ ಭೇದಿಸಿದ್ದ ಪಶ್ಚಿಮ ವಿಭಾಗದ ಪೊಲೀಸರಿಗೆ ₹ 1.25 ಲಕ್ಷ ಬಹುಮಾನ ನೀಡಲಾಗಿದೆ.

ಡಿಸಿಪಿ ಸಂಜೀವ್ ಪಾಟೀಲ ನೇತೃತ್ವದ ಪೊಲೀಸರ ತಂಡಕ್ಕೆ ಕಮಿಷನರ್ ಕಮಲ್ ಪಂತ್ ಅವರು ಸೋಮವಾರ ಬಹುಮಾನದ ಚೆಕ್ ವಿತರಿಸಿದರು.

‘ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡಕ್ಕೆ ₹ 1.25 ಲಕ್ಷ ಬಹುಮಾನ ಮಂಜೂರು ಮಾಡಲಾಗಿದೆ’ ಎಂದು ಕಮಲ್ ಪಂತ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT