ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡದಂತೆ ಆಗ್ರಹಿಸಿ ಮಾಜಿ ಮೇಯರ್ಗಳಾದ ಪಿ.ಆರ್. ರಮೇಶ್, ಎಂ. ರಾಮಚಂದ್ರಪ್ಪ ಮತ್ತು ಜೆ. ಹುಚ್ಚಪ್ಪ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.