ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಸತೀಶ್, ಎಂ. ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ರೆಡ್ಡಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ ರೆಡ್ಡಿ, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್, ಉಸ್ತಾದ್ ಪೈಲ್ವಾನ್ ಆರ್. ಆನಂದ್ ಭಾಗವಹಿಸಿದ್ದರು.