ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ದಾಂಡೇಲಿಯ ಉಸ್ತಾದ್ ಕಾಸಿಂ ಜಮಾದಾರ್, ಯಕ್ಷಗಾನಕ್ಕಾಗಿ ಶಿವಮೊಗ್ಗದ ನಿಟ್ಟೂರಿನ ಸಂತೆಗುಳಿ ನಾರಾಯಣ ಭಟ್ಟ, ಚಿತ್ರಕಲೆ ಮತ್ತು ನಾಟಕಕ್ಕಾಗಿಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರಿನ ಜಿ.ಡಿ.ಭಟ್ಟ,
ಕರಕುಶಲ ಕಲೆಗಾಗಿ ನವಲಗುಂದದ ರಹಮತ್ತಾಭೀಕುತುಬುಬ್ಬಿನ್ ಪಾವಟೆಕರ್ ಅವರನ್ನು ಆಯ್ಕೆ ಮಾಡಲಾಗಿದೆ.