‘ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ನಗರದಿಂದ ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಇದರ ನಡುವೆಯೇ ಎಸ್ಬಿಐ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದರು. ಅದಕ್ಕೆ ಅಲೀಮುದ್ದೀನ್ ಯಾವುದೇ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದುಕೊಂಡಿರುವುದಾಗಿ ಗೊತ್ತಾಗಿದೆ’ ಎಂದು ಹೇಳಿವೆ.