ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಆಪ್ತಸಮಾಲೋಚನೆ

Last Updated 22 ಮೇ 2020, 21:17 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‍ಡೌನ್‍ನಿಂದ ಜನರಲ್ಲಿ ಎದುರಾಗಿರುವ ಮಾನಸಿಕ ಒತ್ತಡ, ಕೆಲಸ ಕಳೆದುಕೊಳ್ಳುವ ಭೀತಿ, ಖಿನ್ನತೆ ಹಾಗೂ ಕೌಟುಂಬಿಕ ಕಲಹಗಳ ನಿವಾರಣೆಗೆ ನಗರದ ಆಪ್ತ ಸಲಹಾ ಕೇಂದ್ರದ ತಜ್ಞರು ಉಚಿತವಾಗಿ ಸಮಾಲೋಚನೆ ನಡೆಸಲಿದ್ದಾರೆ.

ನಿಮ್ಹಾನ್ಸ್ ಹಾಗೂ ಸಮಾಧಾನ ಸಂಸ್ಥೆಗಳಿಂದ ತರಬೇತಿ ಪಡೆದ 120ಕ್ಕೂ ಹೆಚ್ಚು ಆಪ್ತಸಮಾಲೋಚಕರಿಂದ ಉಚಿತವಾಗಿ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಆಪ್ತಸಲಹೆ ಪಡೆಯಬಹುದು.ವಿವರಗಳಿಗೆ www.ask4support.org ಅಥವಾ ಮೊ.ಸಂಖ್ಯೆ 6362055380ಕ್ಕೆ ಕರೆ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT