ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಮಧುಮೇಹ ತಪಾಸಣಾ ಶಿಬಿರ

Last Updated 27 ಅಕ್ಟೋಬರ್ 2021, 16:30 IST
ಅಕ್ಷರ ಗಾತ್ರ

ಬೆಂಗಳೂರು: ಅಬಲಾಶ್ರಮ, ಭಾರತೀಯ ಆಯುರ್ವೇದ ಪ್ರತಿಷ್ಠಾನ ಹಾಗೂ ಸ್ವಸ್ಥ ಸಮೃದ್ಧ ಭಾರತ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.

ನವೆಂಬರ್‌ 14ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಅಬಲಾಶ್ರಮದ ಸಭಾಂಗಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.

‘ನೋಂದಣಿ ಉಚಿತವಾಗಿದ್ದು, ಶಿಬಿರದಲ್ಲಿ ಭಾಗವಹಿಸುವವರೆಲ್ಲಾ ಹೆಸರು ನೋಂದಾಯಿಸುವುದು ಕಡ್ಡಾಯ’ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ 8050010100 ಅಥವಾ 9742013344ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT