‘ಗ್ರಾಮೀಣ ಮಕ್ಕಳು, ಪೌರ ಕಾರ್ಮಿಕರು, ಕೂಲಿ ಕಾರ್ಮಿಕರು, ಆಟೊ ಚಾಲಕರ ಮಕ್ಕಳು, ಗಾರ್ಮೆಂಟ್ ಇನ್ನಿತರ ವಲಯಗಳಲ್ಲಿ ಕೆಲಸ ಮಾಡುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಮಕ್ಕಳಿಗೆ ಲ್ಯಾಪ್ಟಾಪ್ ನೀಡಿದ್ದೇನೆ. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವಿಗೆ ಧಾವಿಸಿ ಲ್ಯಾಪ್ಟಾಪ್ ವಿತರಿಸಬೇಕು‘ ಎಂದು ಹೇಳಿದರು.