ಧರ್ಮಗುರು ಸೈಮನ್ ಬರ್ತ ಲೋಮಿಯಾ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯ ದರ್ಶಿ ಡಾ.ಸಂತೋಷ ಹಾನಗಲ್ಲು, ಅಖಿಲ ಕರ್ನಾಟಕ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಫಾಯಲ್ ರಾಜ್, ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ.ಚನ್ನೇಗೌಡ, ಜಿ.ನಾರಾಯಣ ಪ್ರತಿಷ್ಠಾನದ ಅಧ್ಯಕ್ಷ ನಾ.ಗೋಪಾಲಕೃಷ್ಣ ಇದ್ದರು.