ಖ್ಯಾತ ವಕೀಲ ಸಿ.ಎಚ್. ಹನುಮಂತರಾಯ,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ, ವೈದ್ಯರಾದ ಡಾ.ಬಿ.ಆರ್. ಕಿಶೋರ್, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಬಿ. ಅಶೋಕ್ ಕುಮಾರ್ ಅವರು ಈ ಬಾರಿಯ ಪ್ರಶಸ್ತಿ ಪುರಸ್ಕೃತರು. ಸಿ.ಎಚ್. ಹನುಮಂತರಾಯ ಮತ್ತು ಬಿ.ಬಿ. ಅಶೋಕ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು.