ಬೆಂಗಳೂರು ನಗರ ಪೊಲೀಸ್ ವತಿಯಿಂದ ಗುರುವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ವಿದ್ಯಾರ್ಥಿಗಳ ಜತೆಗೆ ಚರ್ಚಿಸಿದರು
ಕಾರ್ಯಕ್ರಮದಲ್ಲಿ ‘ರಕ್ಷಾ ಕ್ಯೂ–ಆರ್ ಕೋಡ್’ ಅನ್ನು ಶಾಸಕ ರಿಜ್ವಾನ್ ಅರ್ಷದ್ ಸಚಿವ ಜಿ.ಪರಮೇಶ್ವರ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮಹಾಂತಿ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಬಿಡುಗಡೆ ಮಾಡಿದರು