<p><strong>ಬೆಂಗಳೂರು</strong>: ಜಿ 20 ದೇಶಗಳ ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತ ಮೊದಲ ಸಭೆ ಬೆಂಗಳೂರಿನಲ್ಲಿ ಗುರುವಾರದಿಂದ (ಫೆ.9) 11 ರವರೆಗೆ ನಡೆಯಲಿದೆ. ಈ ಕುರಿತು ಕೇಂದ್ರ ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಿಚಾ ಶರ್ಮಾ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.</p>.<p>ಭೂಮಿಯ ಫಲವತ್ತತೆ ನಾಶ, ಜೀವ ವೈವಿಧ್ಯದ ನಷ್ಟ, ಸಾಗರ ಮಾಲಿನ್ಯ, ಕಾಂಡ್ಲಾ ಕಾಡುಗಳು ಮತ್ತು ಹವಳದ ದಿಬ್ಬಗಳ ರಕ್ಷಿಸುವುದು. ಸಂಪನ್ಮೂಲಗಳ ಮಿತಿ ಮೀರಿದ ಬಳಕೆ ತಡೆಯುವ ವಿಷಯಗಳ ಚರ್ಚೆ 3 ದಿನಗಳ ಕಾಲ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಿ 20 ದೇಶಗಳ ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತ ಮೊದಲ ಸಭೆ ಬೆಂಗಳೂರಿನಲ್ಲಿ ಗುರುವಾರದಿಂದ (ಫೆ.9) 11 ರವರೆಗೆ ನಡೆಯಲಿದೆ. ಈ ಕುರಿತು ಕೇಂದ್ರ ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಿಚಾ ಶರ್ಮಾ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.</p>.<p>ಭೂಮಿಯ ಫಲವತ್ತತೆ ನಾಶ, ಜೀವ ವೈವಿಧ್ಯದ ನಷ್ಟ, ಸಾಗರ ಮಾಲಿನ್ಯ, ಕಾಂಡ್ಲಾ ಕಾಡುಗಳು ಮತ್ತು ಹವಳದ ದಿಬ್ಬಗಳ ರಕ್ಷಿಸುವುದು. ಸಂಪನ್ಮೂಲಗಳ ಮಿತಿ ಮೀರಿದ ಬಳಕೆ ತಡೆಯುವ ವಿಷಯಗಳ ಚರ್ಚೆ 3 ದಿನಗಳ ಕಾಲ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>