ಪೀಣ್ಯ, ಜಾಲಹಳ್ಳಿ, ಯಲಹಂಕ, ಕೆಂಗೇರಿ, ರಾಜಾಜಿನಗರ, ಹೆಬ್ಬಾಳ, ಮಲ್ಲೇಶ್ವರ, ಬ್ಯಾಟರಾಯನಪುರ, ಸದಾಶಿವನಗರ, ವಿಜಯನಗರ, ಟಿ.ದಾಸರಹಳ್ಳಿ, ಸುಂಕದಕಟ್ಟೆ, ಯಶವಂತಪುರ, ಹೆಗ್ಗನಹಳ್ಳಿ, ಕೋರಮಂಗಲ, ಬಾಗಲಗುಂಟೆ, ಎಂ.ಜಿ.ರಸ್ತೆ, ಶಿವಾಜಿನಗರ, ಸದಾಶಿವನಗರ, ವಿಜಯನಗರ ಸೇರಿ ವಿವಿಧ ಬಡಾವಣೆಗಳಲ್ಲಿ ಮಳೆ ಆರ್ಭಟಿಸಿತು. ಬಲರಾಂ ಲೇಔಟ್ನ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಕಾರು ಹಾಗೂ ಬೈಕ್ಗಳು ಸಿಲುಕಿದ್ದವು. ಕೆಆರ್ ಮಾರುಕಟ್ಟೆ ಹಾಗೂ ಚಿಕ್ಕಪೇಟೆ ರಸ್ತೆಗಳು ಜಲಾವೃತಗೊಂಡಿದ್ದವು.