‘ವಕ್ಫ್ ತನ್ನ ಆಸ್ತಿ ಎಂದು ಹೇಳುತ್ತಿದೆ. ಆದರೆ, ಆಸ್ತಿ ಅವರಿಗೆ ಸೇರಿಲ್ಲ. ಈ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಅವುಗಳನ್ನು ನಾವು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಿ ನ್ಯಾಯ ಪಡೆಯುತ್ತೇವೆ. ಸರ್ಕಾರ ನಮಗೆ ಗಣೇಶೋತ್ಸವಕ್ಕೆ ಅವಕಾಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ. ಅದನ್ನು ಪಾಲಿಸುತ್ತೇವೆ. ಕಾನೂನು ಹೋರಾಟ ಮುಂದುವರಿಸುತ್ತೇವೆ’ ಎಂದರು.