ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಗಣೇಶೋತ್ಸವ ಅನುಮತಿಗೆ 63 ಏಕಗವಾಕ್ಷಿ ಕೇಂದ್ರ

ಪರಿಸರ ಸ್ನೇಹಿಯಾಗಿ ಹಬ್ಬ ಆಚರಣೆಗೆ ಅಗತ್ಯ ಕ್ರಮ: ಅಧಿಕಾರಿಗಳಿಗೆ ಸೂಚನೆ
Published : 23 ಆಗಸ್ಟ್ 2024, 16:03 IST
Last Updated : 23 ಆಗಸ್ಟ್ 2024, 16:03 IST
ಫಾಲೋ ಮಾಡಿ
Comments
‘ಮೂರ್ತಿ ತಯಾರಿಕಾ ಘಟಕ ಪರಿಶೀಲಿಸಿ’
ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಬೇಕು. ಪಿಒಪಿ ಗಣೇಶ ಮೂರ್ತಿ ತಯಾರಿಸುವುದನ್ನು ನಿಷೇಧಿಸಲಾಗಿದೆ. ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಕಂಡು ಬಂದರೆ ವಶಕ್ಕೆ ಪಡೆದು ಅವರಿಗೆ ದಂಡ ವಿಧಿಸಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT