<p><strong>ಬೆಂಗಳೂರು</strong>: ನಗರದ ಕೆ.ಜಿ.ಹಳ್ಳಿ ಹಾಗೂ ಪುಲಿಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೆ.11 ರಂದು ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮತ್ತು ಮೆರವಣಿಗೆ ನಡೆಯುವ ಕಾರಣ ಟ್ಯಾನರಿ ರಸ್ತೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.</p>.<p>ಸುಗಮ ಸಂಚಾರಕ್ಕಾಗಿ ಮಧ್ಯಾಹ್ನ 12.30 ರಿಂದ ರಾತ್ರಿ 1 ರ ವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಸಂಚಾರ ನಿರ್ಬಂಧ<br></strong>* ನಾಗವಾರ ಮುಖ್ಯರಸ್ತೆ, ಟ್ಯಾನರಿ ರಸ್ತೆ, ಡೇವಿಸ್ ರೋಡ್ ಮುಖ್ಯರಸ್ತೆ<br>* ನೇತಾಜಿ ಜಂಕ್ಷನ್ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ<br>* ಕ್ಲಾರ್ಕ್ ರಸ್ತೆ ಮೂಲಕ ಪಾಟರಿ ಜಂಕ್ಷನ್ ಕಡೆಗೆ ಹೋಗುವ ಮಾರ್ಗ<br>* ರೋಜರ್ಸ್ ರಸ್ತೆ, ಆರ್ಮ್ಸ್ಟ್ರಾಂಗ್ ರಸ್ತೆ ಹಾಗೂ ಹಾಲ್ ರಸ್ತೆ ಕಡೆಯಿಂದ ಪಾಟರಿ ರಸ್ತೆ ಕಡೆಗೆ ಹೋಗುವ ಮಾರ್ಗ<br>* ಮಾಸ್ಕ್ ಜಂಕ್ಷನ್ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ<br>* ಲಾಜರ್ ರಸ್ತೆ ಮತ್ತು ಎಂ.ಎಂ.ರಸ್ತೆ ಜಂಕ್ಷನ್ನಿಂದ ಸಿಂಧಿ ಕಾಲೊನಿ ಜಂಕ್ಷನ್, ಬುದ್ಧ ವಿಹಾರ ರಸ್ತೆ<br>* ಸಿಂಧಿ ಕಾಲೊನಿ ಜಂಕ್ಷನ್ನಿಂದ ವಾರ್ ಮೆಮೋರಿಯಲ್ ಜಂಕ್ಷನ್ ಕಡೆಗೆ ದ್ವಿಮುಖ ಸಂಚಾರ ಬದಲಾವಣೆ<br>* ಸಿಂಧಿ ಕಾಲೊನಿ ಜಂಕ್ಷನ್ ಕಡೆಗೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕೆ.ಜಿ.ಹಳ್ಳಿ ಹಾಗೂ ಪುಲಿಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೆ.11 ರಂದು ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮತ್ತು ಮೆರವಣಿಗೆ ನಡೆಯುವ ಕಾರಣ ಟ್ಯಾನರಿ ರಸ್ತೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.</p>.<p>ಸುಗಮ ಸಂಚಾರಕ್ಕಾಗಿ ಮಧ್ಯಾಹ್ನ 12.30 ರಿಂದ ರಾತ್ರಿ 1 ರ ವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಸಂಚಾರ ನಿರ್ಬಂಧ<br></strong>* ನಾಗವಾರ ಮುಖ್ಯರಸ್ತೆ, ಟ್ಯಾನರಿ ರಸ್ತೆ, ಡೇವಿಸ್ ರೋಡ್ ಮುಖ್ಯರಸ್ತೆ<br>* ನೇತಾಜಿ ಜಂಕ್ಷನ್ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ<br>* ಕ್ಲಾರ್ಕ್ ರಸ್ತೆ ಮೂಲಕ ಪಾಟರಿ ಜಂಕ್ಷನ್ ಕಡೆಗೆ ಹೋಗುವ ಮಾರ್ಗ<br>* ರೋಜರ್ಸ್ ರಸ್ತೆ, ಆರ್ಮ್ಸ್ಟ್ರಾಂಗ್ ರಸ್ತೆ ಹಾಗೂ ಹಾಲ್ ರಸ್ತೆ ಕಡೆಯಿಂದ ಪಾಟರಿ ರಸ್ತೆ ಕಡೆಗೆ ಹೋಗುವ ಮಾರ್ಗ<br>* ಮಾಸ್ಕ್ ಜಂಕ್ಷನ್ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ<br>* ಲಾಜರ್ ರಸ್ತೆ ಮತ್ತು ಎಂ.ಎಂ.ರಸ್ತೆ ಜಂಕ್ಷನ್ನಿಂದ ಸಿಂಧಿ ಕಾಲೊನಿ ಜಂಕ್ಷನ್, ಬುದ್ಧ ವಿಹಾರ ರಸ್ತೆ<br>* ಸಿಂಧಿ ಕಾಲೊನಿ ಜಂಕ್ಷನ್ನಿಂದ ವಾರ್ ಮೆಮೋರಿಯಲ್ ಜಂಕ್ಷನ್ ಕಡೆಗೆ ದ್ವಿಮುಖ ಸಂಚಾರ ಬದಲಾವಣೆ<br>* ಸಿಂಧಿ ಕಾಲೊನಿ ಜಂಕ್ಷನ್ ಕಡೆಗೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>