'ತ್ಯಾಜ್ಯ ಹೊತ್ತು ಬರುವ ವಾಹನಗಳು ಗ್ರಾಮದಲ್ಲಿ ಸಂಚರಿಸುತ್ತವೆ. ಅವುಗಳ ಕೊಳೆನೀರು ರಸ್ತೆಯುದ್ದಕ್ಕೂ ಚೆಲ್ಲುತ್ತಿದ್ದು, ಇದರಿಂದ ಸೊಳ್ಳೆ ಕಾಟ ಹೆಚ್ಚಾಗಿದೆ. ಕಲುಷಿತ ನೀರು ಕೆರೆ ಒಡಲು ಸೇರುತ್ತಿದ್ದು, ಜಾನುವಾರುಗಳಿಗೂ ತೊಂದರೆ ಉಂಟಾಗುತ್ತಿದೆ. ಘಟಕದಿಂದ ಕಲುಷಿತ ನೀರು ಹೊರಗೆ ಹರಿಯದಂತೆ ಕ್ರಮ ಜರುಗಿಸಬೇಕು' ಎಂದು ಒತ್ತಾಯಿಸಿದರು.