ಪನ್ಸಾರೆ, ನರೇಂದ್ರ ಧಾಬೋಲ್ಕರ್ ಹಾಗೂ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣ ಕುರಿತು ಬಂಧಿತನಿಂದ ಮಾಹಿತಿ ಸಿಗಬಹುದೇ ಎಂದು ಪೊಲೀಸರು ಹುಡುಕುತ್ತಿದ್ದಾರೆ. ಮೂಲತಃ ಮಹಾರಾಷ್ಟ್ರದ ಔರಂಗಬಾದ್ನವನಾದ ಹೃಷಿಕೇಶ್ ಸಾಂಗ್ಲಿ, ಸಿಂಧೂದುರ್ಗ ಹಾಗೂ ಬೆಳಗಾವಿಗಳಲ್ಲಿ ಸಂಪರ್ಕ ಹೊಂದಿದ್ದಾನೆ. ಬಹಳಷ್ಟು ಯುವಕರನ್ನು ಈತ ತನ್ನ ಸಂಘಟನೆಗೆ ಸೇರ್ಪಡೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.