<p><strong>ಬೆಂಗಳೂರು:</strong> ಹಿರಿಯ ಪತ್ರಕರ್ತೆ ಗೌರಿ ಲಂಂಕೇಶ್ ಹತ್ಯೆ ಪ್ರಕರಣದ ಆರೋಪಿ ರಿಷಿಕೇಶ್ ದೇವ್ಡಕರ್ ನನ್ನು ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನಗರದ ಸಿಸಿಎಚ್-1 ರ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಿದರು.</p>.<p>ಎಸ್ಐಟಿ ಅಧಿಕಾರಿಗಳ ಮನವಿಯಂತೆ ನ್ಯಾಯಾಧೀಶರು ಆರೋಪಿಯನ್ನು ಇದೇ 27ರವರೆಗೆ, ಅಂದರೆ 15 ದಿನ ಎಸ್ಐಟಿ ವಶಕ್ಕೆ ನೀಡಿದರು.</p>.<p>ಗೌರಿ ಹತ್ಯೆ ಪ್ರಕರಣದಲ್ಲಿ ರಿಷಿಕೇಶ್ 18ನೇ ಆರೋಪಿ. ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಇತ್ತೀಚೆಗೆ ಎಸ್ಐಟಿ ಅಧಿಕಾರಿಗಳು ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯಲ್ಲಿ ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿರಿಯ ಪತ್ರಕರ್ತೆ ಗೌರಿ ಲಂಂಕೇಶ್ ಹತ್ಯೆ ಪ್ರಕರಣದ ಆರೋಪಿ ರಿಷಿಕೇಶ್ ದೇವ್ಡಕರ್ ನನ್ನು ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನಗರದ ಸಿಸಿಎಚ್-1 ರ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಿದರು.</p>.<p>ಎಸ್ಐಟಿ ಅಧಿಕಾರಿಗಳ ಮನವಿಯಂತೆ ನ್ಯಾಯಾಧೀಶರು ಆರೋಪಿಯನ್ನು ಇದೇ 27ರವರೆಗೆ, ಅಂದರೆ 15 ದಿನ ಎಸ್ಐಟಿ ವಶಕ್ಕೆ ನೀಡಿದರು.</p>.<p>ಗೌರಿ ಹತ್ಯೆ ಪ್ರಕರಣದಲ್ಲಿ ರಿಷಿಕೇಶ್ 18ನೇ ಆರೋಪಿ. ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಇತ್ತೀಚೆಗೆ ಎಸ್ಐಟಿ ಅಧಿಕಾರಿಗಳು ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯಲ್ಲಿ ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>