ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಲಂಕೇಶ್ ಹತ್ಯೆ ಆರೋಪಿ 15 ದಿನ ಎಸ್ಐಟಿ ವಶಕ್ಕೆ

Last Updated 13 ಜನವರಿ 2020, 9:33 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಂಕೇಶ್ ಹತ್ಯೆ ಪ್ರಕರಣದ ಆರೋಪಿ ರಿಷಿಕೇಶ್ ದೇವ್ಡಕರ್ ನನ್ನು ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನಗರದ ಸಿಸಿಎಚ್-1 ರ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಿದರು.

ಎಸ್ಐಟಿ ಅಧಿಕಾರಿಗಳ ಮನವಿಯಂತೆ ನ್ಯಾಯಾಧೀಶರು ಆರೋಪಿಯನ್ನು ಇದೇ 27ರವರೆಗೆ, ಅಂದರೆ 15 ದಿನ ಎಸ್ಐಟಿ ವಶಕ್ಕೆ ನೀಡಿದರು.

ಗೌರಿ ಹತ್ಯೆ ಪ್ರಕರಣದಲ್ಲಿ ರಿಷಿಕೇಶ್ 18ನೇ ಆರೋಪಿ. ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಇತ್ತೀಚೆಗೆ ಎಸ್ಐಟಿ ಅಧಿಕಾರಿಗಳು ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯಲ್ಲಿ ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT