<p><strong>ಬೆಂಗಳೂರು</strong>: ದೀಪಾವಳಿ ಹಬ್ಬದ ಪ್ರಯುಕ್ತ ಬಿ-ಪ್ಯಾಕ್ ವತಿಯಿಂದ ಪೌರಕಾರ್ಮಿಕರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಶುಕ್ರವಾರ ಸಿಹಿ ವಿತರಿಸಿದರು.</p>.<p>ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ ಬಿ-ಪ್ಯಾಕ್ ಸಂಸ್ಥೆಯು ಸತತ 5 ವರ್ಷಗಳಿಂದ ಸಿಹಿ ವಿತರಿಸುತ್ತಿದೆ. ಈ ವರ್ಷ ನಗರದ ಸುಮಾರು 28,000 ಪೌರಕಾರ್ಮಿಕರಿಗೆ ಸಿಹಿ ತಿನಿಸು ನೀಡಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು.</p>.<p>ಬಿ-ಪ್ಯಾಕ್ ಸಿವಿಕ್ ಪ್ರತಿನಿಧಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೀಪಾವಳಿ ಹಬ್ಬದ ಪ್ರಯುಕ್ತ ಬಿ-ಪ್ಯಾಕ್ ವತಿಯಿಂದ ಪೌರಕಾರ್ಮಿಕರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಶುಕ್ರವಾರ ಸಿಹಿ ವಿತರಿಸಿದರು.</p>.<p>ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ ಬಿ-ಪ್ಯಾಕ್ ಸಂಸ್ಥೆಯು ಸತತ 5 ವರ್ಷಗಳಿಂದ ಸಿಹಿ ವಿತರಿಸುತ್ತಿದೆ. ಈ ವರ್ಷ ನಗರದ ಸುಮಾರು 28,000 ಪೌರಕಾರ್ಮಿಕರಿಗೆ ಸಿಹಿ ತಿನಿಸು ನೀಡಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು.</p>.<p>ಬಿ-ಪ್ಯಾಕ್ ಸಿವಿಕ್ ಪ್ರತಿನಿಧಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>