‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರ ಕೋಶ ಸಹಾಯಕ. ದಾನಿಗಳ ರಕ್ತದಿಂದ ಆಕರ ಕೋಶಗಳನ್ನು ಪಡೆದು, ಅಸ್ಥಿಮಜ್ಜೆ ಹಾಳಾಗಿರುವಂತಹ ರೋಗಿಗಳಿಗೆ ಕಸಿ ಮಾಡಲಾಗುತ್ತದೆ. ಇದು ಅಗತ್ಯವಿರುವಂತಹ ರೋಗಿಗಳ ಕುಟುಂಬದಲ್ಲಿ ಹೊಂದಾಣಿಕೆಯಾಗಬಲ್ಲ ದಾನಿಗಳು ಸಿಗುವುದು ಕಷ್ಟ’ ಎಂದು ಬಾಲಕನಿಗೆ ಚಿಕಿತ್ಸೆನೀಡಿದನಾರಾಯಣ ಹೆಲ್ತ್ ಸಿಟಿಯ ಡಾ. ಸುನಿಲ್ ಭಟ್ ತಿಳಿಸಿದ್ದಾರೆ.