ಕೋಲಿ ಸಮಾಜದ ಮುಖಂಡ ತಿಪ್ಪಾರೆಡ್ಡಿ, ಸವಿತಾ ಸಮಾಜದ ಎಂ.ಬಿ.ಶಿವಪ್ಪ, ಮಾಲಿ ಸಮಾಜದ ಬಸವರಾಜ ಬಾಳೇಕಾಯಿ, ಯಾದವ ಸಮಾಜದ ಪ್ರಸನ್ನಕುಮಾರ್, ವಿಶ್ವಕರ್ಮ ಸಮುದಾಯದ ವಿಶ್ವನಾಥ್ ವಿಶ್ವಕರ್ಮ, ಈಡಿಗ ಸಮಾಜದ ಬಸವರಾಜ ಓಟೂರು ಸೇರಿದಂತೆ ಹಿಂದುಳಿದ ವರ್ಗಗಳ ಮುಖಂಡರು ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.