‘ಭಾರತೀಯ ಸಂವಿಧಾನವನ್ನು ಕಿತ್ತೊಗೆದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಹಿಂದೂ ರಾಷ್ಟ್ರದ ತತ್ವವನ್ನು ಅಳವಡಿಸಿ ಹೊಸ ಸಂವಿಧಾನ ರೂಪಿಸುವ ನಿರ್ಧಾರವನ್ನು ಆರ್ಎಸ್ಎಸ್ ಮತ್ತು ಬಿಜೆಪಿ ಪ್ರಕಟಿಸಿದೆ. ಇದರಿಂದ, ಆರ್ಎಸ್ಎಸ್ ಸಂವಿಧಾನ ವಿರೋಧಿ ಸಂಘಟನೆಯಾಗಿದೆ’ ಎಂದು ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.